ಭಾನುವಾರದ ಪಂಚಾಂಗ :: ನಿತ್ಯವಾಣಿ ಯಿಂದ

ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ , ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
🙏🏽🙏🏽🙏🏽🙏🏽🙏🏽☘
ದಿನಾಂಕ : ‘3’ ಜನವರಿ 2021
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಭಾನುವಾರ
ಪಕ್ಷ : ಕೃಷ್ಣಪಕ್ಷ
ತಿಥಿ : ಚೌತಿ
(ನಿನ್ನೆ ಬೆಳಿಗ್ಗೆ 9 ಗಂ॥ 9 ನಿ।। ರಿಂದ
ಇಂದು ಬೆಳಿಗ್ಗೆ 8 ಗಂ॥ 21 ನಿ।। ತನಕ)
ನಕ್ಷತ್ರ : ಮಖೆ
(ನಿನ್ನೆ ರಾತ್ರಿ 8 ಗಂ॥ 15 ನಿ।। ರಿಂದ
ಇಂದು ರಾತ್ರಿ 7 ಗಂ॥ 54 ನಿ।। ತನಕ)
ಯೋಗ : ಪ್ರೀತಿ
ಕರಣ : ಬಾಲವ
ವರ್ಜ್ಯಂ : (ಇಂದು ಬೆಳಿಗ್ಗೆ 8 ಗಂ॥ 4 ನಿ।। ರಿಂದ  ಇಂದು ಬೆಳಿಗ್ಗೆ 9 ಗಂ॥ 38 ನಿ।। ತನಕ)
ಅಮೃತಕಾಲ : (ಇಂದು ಸಂಜೆ 5 ಗಂ॥ 32 ನಿ।। ರಿಂದ  ಇಂದು ರಾತ್ರಿ 7 ಗಂ॥ 6 ನಿ।। ತನಕ)
ದುರ್ಮುಹೂರ್ತ : (ಇಂದು ಸಂಜೆ 4 ಗಂ॥ 24 ನಿ।। ರಿಂದ  ಇಂದು ಸಂಜೆ 5 ಗಂ॥ 8 ನಿ।। ತನಕ)
ರಾಹುಕಾಲ : (ಇಂದು ಸಂಜೆ 4 ಗಂ॥ 29 ನಿ।। ರಿಂದ  ಇಂದು ಸಂಜೆ 5 ಗಂ॥ 52 ನಿ।। ತನಕ)
ಗುಳಿಕ : (ಇಂದು ಸಂಜೆ 3 ಗಂ॥ 6 ನಿ।। ರಿಂದ  ಇಂದು ಸಂಜೆ 4 ಗಂ॥ 29 ನಿ।। ತನಕ)
ಯಮಗಂಡ : (ಇಂದು ಬೆಳಿಗ್ಗೆ 12 ಗಂ॥ 19 ನಿ।। ರಿಂದ  ಇಂದು ಮಧ್ಯಾಹ್ನ 1 ಗಂ॥ 42 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 46 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 53 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ಸಿಂಹ
ಲೇಖಕರು-ಪಂಡಿತ್  ಪ್ರಕಾಶ್ ಮೂರ್ತಿ
ಮೊಬೈಲ್:-9481916130.

Leave a Reply

Your email address will not be published.