ನಿತ್ಯ ಪಂಚಾಂಗ :: ನಿತ್ಯವಾಣಿ ಯಿಂದ

ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ.ನನ್ನ ಕುಲಗುರುಗಳಾದ  ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘🙏🏽🙏🏽🙏🏽🙏🏽🙏🏽☘
ದಿನಾಂಕ : ’19’ ಡಿಸೆಂಬರ್ 2020
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಶನಿವಾರ
ಪಕ್ಷ : ಶುಕ್ಲಪಕ್ಷ
ತಿಥಿ : ಪಂಚಮಿ
(ನಿನ್ನೆ ಮಧ್ಯಾಹ್ನ 2 ಗಂ॥ 29 ನಿ।। ರಿಂದ
ಇಂದು ಮಧ್ಯಾಹ್ನ 2 ಗಂ॥ 20 ನಿ।। ತನಕ)
ನಕ್ಷತ್ರ : ಧನಿಷ್ಥೆ
(ನಿನ್ನೆ ರಾತ್ರಿ 7 ಗಂ॥ 11 ನಿ।। ರಿಂದ
ಇಂದು ರಾತ್ರಿ 7 ಗಂ॥ 45 ನಿ।। ತನಕ)
ಯೋಗ : ಹರ್ಷಣ
ಕರಣ : ಬಾಲವ
ವರ್ಜ್ಯಂ : (ನಿನ್ನೆ ರಾತ್ರಿ 11 ಗಂ॥ 16 ನಿ।। ರಿಂದ ಇಂದು ಪ್ರಾತಃಕಾಲ 0 ಗಂ॥ 54 ನಿ।। ತನಕ)
ಅಮೃತಕಾಲ : (ಇಂದು ಬೆಳಿಗ್ಗೆ 9 ಗಂ॥ 6 ನಿ।। ರಿಂದ ಇಂದು ಬೆಳಿಗ್ಗೆ 10 ಗಂ॥ 44 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 8 ಗಂ॥ 8 ನಿ।। ರಿಂದ ಇಂದು ಬೆಳಿಗ್ಗೆ 8 ಗಂ॥ 52 ನಿ।। ತನಕ)
ರಾಹುಕಾಲ : (ಇಂದು ಬೆಳಿಗ್ಗೆ 9 ಗಂ॥ 26 ನಿ।। ರಿಂದ ಇಂದು ಬೆಳಿಗ್ಗೆ 10 ಗಂ॥ 49 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 6 ಗಂ॥ 40 ನಿ।। ರಿಂದ ಇಂದು ಬೆಳಿಗ್ಗೆ 8 ಗಂ॥ 3 ನಿ।। ತನಕ)
ಯಮಗಂಡ : (ಇಂದು ಮಧ್ಯಾಹ್ನ 1 ಗಂ॥ 35 ನಿ।। ರಿಂದ ಇಂದು ಮಧ್ಯಾಹ್ನ 2 ಗಂ॥ 58 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 40 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 45 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ಮಕರ
ಲೇಖಕರು-ಪಂಡಿತ್ ಪ್ರಕಾಶ್ ಮೂರ್ತಿ
ಮೊಬೈಲ್:-9481916130.

Leave a Reply

Your email address will not be published.