ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ., ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘
ದಿನಾಂಕ : ’30’ ಡಿಸೆಂಬರ್ 2020
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಬುಧವಾರ
ಪಕ್ಷ : ಶುಕ್ಲಪಕ್ಷ
ತಿಥಿ : ಹುಣ್ಣಿಮೆ
(ನಿನ್ನೆ ಬೆಳಿಗ್ಗೆ 7 ಗಂ॥ 54 ನಿ।। ರಿಂದ
ಇಂದು ಬೆಳಿಗ್ಗೆ 8 ಗಂ॥ 56 ನಿ।। ತನಕ)
ನಕ್ಷತ್ರ : ಆರ್ದ್ರೆ
(ನಿನ್ನೆ ಸಂಜೆ 5 ಗಂ॥ 30 ನಿ।। ರಿಂದ
ಇಂದು ರಾತ್ರಿ 6 ಗಂ॥ 52 ನಿ।। ತನಕ)
ಯೋಗ : ಬ್ರಹ್ಮ
ಕರಣ : ಬವ
ವರ್ಜ್ಯಂ : (ಇಂದು ಪ್ರಾತಃಕಾಲ 2 ಗಂ॥ 22 ನಿ।। ರಿಂದ ಇಂದು ಪ್ರಾತಃಕಾಲ 4 ಗಂ॥ 3 ನಿ।। ತನಕ)
ಅಮೃತಕಾಲ : (ಇಂದು ಬೆಳಿಗ್ಗೆ 8 ಗಂ॥ 17 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 58 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 11 ಗಂ॥ 55 ನಿ।। ರಿಂದ ಇಂದು ಬೆಳಿಗ್ಗೆ 12 ಗಂ॥ 39 ನಿ।। ತನಕ)
ರಾಹುಕಾಲ : (ಇಂದು ಬೆಳಿಗ್ಗೆ 12 ಗಂ॥ 17 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 40 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 10 ಗಂ॥ 54 ನಿ।। ರಿಂದ ಇಂದು ಬೆಳಿಗ್ಗೆ 12 ಗಂ॥ 17 ನಿ।। ತನಕ)
ಯಮಗಂಡ : (ಇಂದು ಬೆಳಿಗ್ಗೆ 8 ಗಂ॥ 8 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 31 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 45 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 51 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ಮಿಥುನ
ವಿಶೇಷ
(30. ದತ್ತಾತ್ರೇಯ ಜಯಂತಿ)
ಲೇಖಕರು-ಪಂಡಿತ್ಪ್ರಕಾಶ್ ಮೂರ್ತಿ
ಮೊಬೈಲ್:-9481916130.
|