ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘
🏽
🏽
🏽
🏽
🏽☘
ದಿನಾಂಕ : ’31’ ಡಿಸೆಂಬರ್ 2020
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಗುರುವಾರ
ಪಕ್ಷ : ಕೃಷ್ಣಪಕ್ಷ
ತಿಥಿ : ಪಾಡ್ಯ
(ನಿನ್ನೆ ಬೆಳಿಗ್ಗೆ 8 ಗಂ॥ 57 ನಿ।। ರಿಂದ
ಇಂದು ಬೆಳಿಗ್ಗೆ 9 ಗಂ॥ 28 ನಿ।। ತನಕ)
ನಕ್ಷತ್ರ : ಪುನರ್ವಸು
(ನಿನ್ನೆ ರಾತ್ರಿ 6 ಗಂ॥ 53 ನಿ।। ರಿಂದ
ಇಂದು ರಾತ್ರಿ 7 ಗಂ॥ 46 ನಿ।। ತನಕ)
ಯೋಗ : ಐಂದ್ರ
ಕರಣ : ಕೌಲವ
ವರ್ಜ್ಯಂ : (ಇಂದು ಬೆಳಿಗ್ಗೆ 7 ಗಂ॥ 19 ನಿ।। ರಿಂದ ಇಂದು ಬೆಳಿಗ್ಗೆ 8 ಗಂ॥ 58 ನಿ।। ತನಕ)
ಅಮೃತಕಾಲ : (ಇಂದು ಸಂಜೆ 5 ಗಂ॥ 16 ನಿ।। ರಿಂದ ಇಂದು ರಾತ್ರಿ 6 ಗಂ॥ 55 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 10 ಗಂ॥ 27 ನಿ।। ರಿಂದ ಇಂದು ಬೆಳಿಗ್ಗೆ 11 ಗಂ॥ 11 ನಿ।। ತನಕ)(ಇಂದು ಮಧ್ಯಾಹ್ನ 2 ಗಂ॥ 54 ನಿ।। ರಿಂದ ಇಂದು ಸಂಜೆ 3 ಗಂ॥ 38 ನಿ।। ತನಕ)
ರಾಹುಕಾಲ : (ಇಂದು ಮಧ್ಯಾಹ್ನ 1 ಗಂ॥ 41 ನಿ।। ರಿಂದ ಇಂದು ಸಂಜೆ 3 ಗಂ॥ 4 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 9 ಗಂ॥ 31 ನಿ।। ರಿಂದ ಇಂದು ಬೆಳಿಗ್ಗೆ 10 ಗಂ॥ 54 ನಿ।। ತನಕ)
ಯಮಗಂಡ : (ಇಂದು ಬೆಳಿಗ್ಗೆ 12 ಗಂ॥ 18 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 41 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 45 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 52 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ಮಿಥುನ
ಲೇಖಕರು-ಪಂಡಿತ್ ಪ್ರಕಾಶ್ ಮೂರ್ತಿ
ಮೊಬೈಲ್:-9481916130.
![]() |
ReplyForward
|