ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ. , ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘
🏽
🏽
🏽
🏽
🏽☘
ದಿನಾಂಕ : ‘7’ ಜನವರಿ 2021
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಗುರುವಾರ
ಪಕ್ಷ : ಕೃಷ್ಣಪಕ್ಷ
ತಿಥಿ : ನವಮಿ
(ಇಂದು ಪ್ರಾತಃಕಾಲ 2 ಗಂ॥ 7 ನಿ।। ರಿಂದ
ಇಂದು ರಾತ್ರಿ 11 ಗಂ॥ 57 ನಿ।। ತನಕ)
ನಕ್ಷತ್ರ : ಚಿತ್ತೆ
(ನಿನ್ನೆ ಸಂಜೆ 5 ಗಂ॥ 9 ನಿ।। ರಿಂದ
ಇಂದು ಸಂಜೆ 3 ಗಂ॥ 45 ನಿ।। ತನಕ)
ಯೋಗ : ಸುಕರ್ಮ
ಕರಣ : ತೈತಿಲ
ವರ್ಜ್ಯಂ : (ಇಂದು ಪ್ರಾತಃಕಾಲ 0 ಗಂ॥ 41 ನಿ।। ರಿಂದ ಇಂದು ಪ್ರಾತಃಕಾಲ 2 ಗಂ॥ 11 ನಿ।। ತನಕ)(ಇಂದು ರಾತ್ರಿ 9 ಗಂ॥ 0 ನಿ।। ರಿಂದ ಇಂದು ರಾತ್ರಿ 10 ಗಂ॥ 29 ನಿ।। ತನಕ)
ಅಮೃತಕಾಲ : (ಇಂದು ಬೆಳಿಗ್ಗೆ 9 ಗಂ॥ 43 ನಿ।। ರಿಂದ ಇಂದು ಬೆಳಿಗ್ಗೆ 11 ಗಂ॥ 13 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 10 ಗಂ॥ 30 ನಿ।। ರಿಂದ ಇಂದು ಬೆಳಿಗ್ಗೆ 11 ಗಂ॥ 14 ನಿ।। ತನಕ)(ಇಂದು ಮಧ್ಯಾಹ್ನ 2 ಗಂ॥ 57 ನಿ।। ರಿಂದ ಇಂದು ಸಂಜೆ 3 ಗಂ॥ 41 ನಿ।। ತನಕ)
ರಾಹುಕಾಲ : (ಇಂದು ಮಧ್ಯಾಹ್ನ 1 ಗಂ॥ 45 ನಿ।। ರಿಂದ ಇಂದು ಸಂಜೆ 3 ಗಂ॥ 8 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 9 ಗಂ॥ 34 ನಿ।। ರಿಂದ ಇಂದು ಬೆಳಿಗ್ಗೆ 10 ಗಂ॥ 57 ನಿ।। ತನಕ)
ಯಮಗಂಡ : (ಇಂದು ಬೆಳಿಗ್ಗೆ 12 ಗಂ॥ 21 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 44 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 47 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 56 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ತುಲಾ
ಲೇಖಕರು-ಪಂಡಿತ್ ಪ್ರಕಾಶ್ ಮೂರ್ತಿ
ಮೊಬೈಲ್:-9481916130.