ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ. , ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘
🏽
🏽
🏽
🏽
🏽☘
ದಿನಾಂಕ : ‘8’ ಜನವರಿ 2021
ಸ್ಥಳ : .ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಶುಕ್ರವಾರ
ಪಕ್ಷ : ಕೃಷ್ಣಪಕ್ಷ
ತಿಥಿ : ದಶಮಿ
(ನಿನ್ನೆ ರಾತ್ರಿ 11 ಗಂ॥ 58 ನಿ।। ರಿಂದ
ಇಂದು ರಾತ್ರಿ 9 ಗಂ॥ 39 ನಿ।। ತನಕ)
ನಕ್ಷತ್ರ : ಸ್ವಾತಿ
(ನಿನ್ನೆ ಸಂಜೆ 3 ಗಂ॥ 46 ನಿ।। ರಿಂದ
ಇಂದು ಮಧ್ಯಾಹ್ನ 2 ಗಂ॥ 12 ನಿ।। ತನಕ)
ಯೋಗ : ಧೃತಿ
ಕರಣ : ವಣಿಕ್
ವರ್ಜ್ಯಂ : (ಇಂದು ರಾತ್ರಿ 7 ಗಂ॥ 25 ನಿ।। ರಿಂದ ಇಂದು ರಾತ್ರಿ 8 ಗಂ॥ 54 ನಿ।। ತನಕ)
ಅಮೃತಕಾಲ : (ಇಂದು ಪ್ರಾತಃಕಾಲ 5 ಗಂ॥ 58 ನಿ।। ರಿಂದ ಇಂದು ಬೆಳಿಗ್ಗೆ 7 ಗಂ॥ 27 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 9 ಗಂ॥ 1 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 45 ನಿ।। ತನಕ)(ಇಂದು ಬೆಳಿಗ್ಗೆ 12 ಗಂ॥ 44 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 28 ನಿ।। ತನಕ)
ರಾಹುಕಾಲ : (ಇಂದು ಬೆಳಿಗ್ಗೆ 10 ಗಂ॥ 58 ನಿ।। ರಿಂದ ಇಂದು ಬೆಳಿಗ್ಗೆ 12 ಗಂ॥ 21 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 8 ಗಂ॥ 11 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 34 ನಿ।। ತನಕ)
ಯಮಗಂಡ : (ಇಂದು ಸಂಜೆ 3 ಗಂ॥ 8 ನಿ।। ರಿಂದ ಇಂದು ಸಂಜೆ 4 ಗಂ॥ 31 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 48 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 56 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ತುಲಾ
ಲೇಖಕರು-ಪಂಡಿತ್ ಪ್ರಕಾಶ್ ಮೂರ್ತಿ
ಮೊಬೈಲ್:-9481916130.
ReplyForward
|