ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ.ನನ್ನ ಕುಲಗುರುಗಳಾದ ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘
🏽
🏽
🏽
🏽
🏽☘
ದಿನಾಂಕ : ’20’ ಡಿಸೆಂಬರ್ 2020
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಭಾನುವಾರ
ಪಕ್ಷ : ಶುಕ್ಲಪಕ್ಷ
ತಿಥಿ : ಷಷ್ಠಿ
(ನಿನ್ನೆ ಮಧ್ಯಾಹ್ನ 2 ಗಂ॥ 21 ನಿ।। ರಿಂದ
ಇಂದು ಮಧ್ಯಾಹ್ನ 2 ಗಂ॥ 57 ನಿ।। ತನಕ)
ನಕ್ಷತ್ರ : ಶತಭಿಷೆ
(ನಿನ್ನೆ ರಾತ್ರಿ 7 ಗಂ॥ 46 ನಿ।। ರಿಂದ
ಇಂದು ರಾತ್ರಿ 9 ಗಂ॥ 6 ನಿ।। ತನಕ)
ಯೋಗ : ವಜ್ರ
ಕರಣ : ತೈತಿಲ
ವರ್ಜ್ಯಂ : (ಇಂದು ಪ್ರಾತಃಕಾಲ 3 ಗಂ॥ 22 ನಿ।। ರಿಂದ ಇಂದು ಪ್ರಾತಃಕಾಲ 5 ಗಂ॥ 3 ನಿ।। ತನಕ)
ಅಮೃತಕಾಲ : (ಇಂದು ಮಧ್ಯಾಹ್ನ 1 ಗಂ॥ 30 ನಿ।। ರಿಂದ ಇಂದು ಸಂಜೆ 3 ಗಂ॥ 11 ನಿ।। ತನಕ)
ದುರ್ಮುಹೂರ್ತ : (ಇಂದು ಸಂಜೆ 4 ಗಂ॥ 17 ನಿ।। ರಿಂದ ಇಂದು ಸಂಜೆ 5 ಗಂ॥ 1 ನಿ।। ತನಕ)
ರಾಹುಕಾಲ : (ಇಂದು ಸಂಜೆ 4 ಗಂ॥ 22 ನಿ।। ರಿಂದ ಇಂದು ಸಂಜೆ 5 ಗಂ॥ 45 ನಿ।। ತನಕ)
ಗುಳಿಕ : (ಇಂದು ಮಧ್ಯಾಹ್ನ 2 ಗಂ॥ 59 ನಿ।। ರಿಂದ ಇಂದು ಸಂಜೆ 4 ಗಂ॥ 22 ನಿ।। ತನಕ)
ಯಮಗಂಡ : (ಇಂದು ಬೆಳಿಗ್ಗೆ 12 ಗಂ॥ 12 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 35 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 40 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 46 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ಕುಂಭ
ಲೇಖಕರು-ಪಂಡಿತ್ ಪ್ರಕಾಶ್ ಮೂರ್ತಿ
ಮೊಬೈಲ್:-9481916130.