ಗುರುವಾರದ ಪಂಚಾಂಗ :: ನಿತ್ಯವಾಣಿ ಇಂದ

ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ. ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘🙏🏽🙏🏽🙏🏽🙏🏽🙏🏽☘
ದಿನಾಂಕ : ’21’ ಜನವರಿ 2021
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ಉತ್ತರಾಯಣ
ಮಾಸ : ಪುಷ್ಯಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಗುರುವಾರ
ಪಕ್ಷ : ಶುಕ್ಲಪಕ್ಷ
ತಿಥಿ : ಅಷ್ಟಮಿ
(ನಿನ್ನೆ ಮಧ್ಯಾಹ್ನ 1 ಗಂ॥ 18 ನಿ।। ರಿಂದ
ಇಂದು ಸಂಜೆ 3 ಗಂ॥ 50 ನಿ।। ತನಕ)
ನಕ್ಷತ್ರ : ಅಶ್ವಿನಿ
(ನಿನ್ನೆ ಬೆಳಿಗ್ಗೆ 12 ಗಂ॥ 39 ನಿ।। ರಿಂದ
ಇಂದು ಸಂಜೆ 3 ಗಂ॥ 37 ನಿ।। ತನಕ)
ಯೋಗ : ಸಾಧ್ಯ
ಕರಣ : ಬವ
ವರ್ಜ್ಯಂ : (ಇಂದು ಬೆಳಿಗ್ಗೆ 11 ಗಂ॥ 7 ನಿ।। ರಿಂದ ಇಂದು ಬೆಳಿಗ್ಗೆ 12 ಗಂ॥ 54 ನಿ।। ತನಕ)
ಅಮೃತಕಾಲ : (ಇಂದು ಬೆಳಿಗ್ಗೆ 7 ಗಂ॥ 31 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 18 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 10 ಗಂ॥ 34 ನಿ।। ರಿಂದ ಇಂದು ಬೆಳಿಗ್ಗೆ 11 ಗಂ॥ 19 ನಿ।। ತನಕ)(ಇಂದು ಸಂಜೆ 3 ಗಂ॥ 4 ನಿ।। ರಿಂದ ಇಂದು ಸಂಜೆ 3 ಗಂ॥ 49 ನಿ।। ತನಕ)
ರಾಹುಕಾಲ : (ಇಂದು ಮಧ್ಯಾಹ್ನ 1 ಗಂ॥ 50 ನಿ।। ರಿಂದ ಇಂದು ಸಂಜೆ 3 ಗಂ॥ 14 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 9 ಗಂ॥ 37 ನಿ।। ರಿಂದ ಇಂದು ಬೆಳಿಗ್ಗೆ 11 ಗಂ॥ 1 ನಿ।। ತನಕ)
ಯಮಗಂಡ : (ಇಂದು ಬೆಳಿಗ್ಗೆ 12 ಗಂ॥ 26 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 50 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 49 ನಿ।। ಗೆ
ಸೂರ್ಯಾಸ್ತದ : ಸಂಜೆ 6 ಗಂ॥ 4 ನಿ।। ಗೆ
ರವಿರಾಶಿ : ಮಕರ
ಚಂದ್ರರಾಶಿ : ಮೇಷ
ಲೇಖಕರು-ಪಂಡಿತ್ ಪ್ರಕಾಶ್ ಮೂರ್ತಿ
ಮೊಬೈಲ್:-9481916130.

Leave a Reply

Your email address will not be published.