ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ. , ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘🙏🏽🙏🏽🙏🏽🙏🏽🙏🏽☘
ದಿನಾಂಕ : ’22’ ಜನವರಿ 2021
ಸ್ಥಳ :
ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ಉತ್ತರಾಯಣ
ಮಾಸ : ಪುಷ್ಯಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಶುಕ್ರವಾರ
ಪಕ್ಷ : ಶುಕ್ಲಪಕ್ಷ
ತಿಥಿ : ನವಮಿ
(ನಿನ್ನೆ ಸಂಜೆ 3 ಗಂ॥ 51 ನಿ।। ರಿಂದ
ಇಂದು ರಾತ್ರಿ 6 ಗಂ॥ 28 ನಿ।। ತನಕ)
ನಕ್ಷತ್ರ : ಭರಣಿ
(ನಿನ್ನೆ ಸಂಜೆ 3 ಗಂ॥ 38 ನಿ।। ರಿಂದ
ಇಂದು ರಾತ್ರಿ 6 ಗಂ॥ 39 ನಿ।। ತನಕ)
ಯೋಗ : ಶುಭ
ಕರಣ : ಬಾಲವ
ವರ್ಜ್ಯಂ : (ಇಂದು ಪ್ರಾತಃಕಾಲ 2 ಗಂ॥ 26 ನಿ।। ರಿಂದ ಇಂದು ಪ್ರಾತಃಕಾಲ 4 ಗಂ॥ 14 ನಿ।। ತನಕ)
ಅಮೃತಕಾಲ : (ಇಂದು ಮಧ್ಯಾಹ್ನ 1 ಗಂ॥ 14 ನಿ।। ರಿಂದ ಇಂದು ಸಂಜೆ 3 ಗಂ॥ 2 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 9 ಗಂ॥ 4 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 49 ನಿ।। ತನಕ)(ಇಂದು ಬೆಳಿಗ್ಗೆ 12 ಗಂ॥ 49 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 34 ನಿ।। ತನಕ)
ರಾಹುಕಾಲ : (ಇಂದು ಬೆಳಿಗ್ಗೆ 11 ಗಂ॥ 2 ನಿ।। ರಿಂದ ಇಂದು ಬೆಳಿಗ್ಗೆ 12 ಗಂ॥ 26 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 8 ಗಂ॥ 13 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 37 ನಿ।। ತನಕ)
ಯಮಗಂಡ : (ಇಂದು ಸಂಜೆ 3 ಗಂ॥ 16 ನಿ।। ರಿಂದ ಇಂದು ಸಂಜೆ 4 ಗಂ॥ 40 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 49 ನಿ।। ಗೆ
ಸೂರ್ಯಾಸ್ತದ : ಸಂಜೆ 6 ಗಂ॥ 5 ನಿ।। ಗೆ
ರವಿರಾಶಿ : ಮಕರ
ಚಂದ್ರರಾಶಿ : ಮೇಷ
ಲೇಖಕರು-ಪಂಡಿತ್ ಪ್ರಕಾಶ್ ಮೂರ್ತಿ
ಮೊಬೈಲ್:-9481916130.