ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ. ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ.
☘ಎಲ್ಲರಿಗೂ ಶುಭವಾಗಲಿ☘
☘🙏🏽🙏🏽🙏🏽🙏🏽🙏🏽☘
ದಿನಾಂಕ : ’21’ ಡಿಸೆಂಬರ್ 2020
ಸ್ಥಳ : ಚಿತ್ರದುರ್ಗ.ಜಿಲ್ಲೆ. (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಸೋಮವಾರ
ಪಕ್ಷ : ಶುಕ್ಲಪಕ್ಷ
ತಿಥಿ : ಸಪ್ತಮಿ
(ನಿನ್ನೆ ಮಧ್ಯಾಹ್ನ 2 ಗಂ॥ 58 ನಿ।। ರಿಂದ
ಇಂದು ಸಂಜೆ 4 ಗಂ॥ 19 ನಿ।। ತನಕ)
ನಕ್ಷತ್ರ : ಪೂರ್ವಾಭಾದ್ರೆ
(ನಿನ್ನೆ ರಾತ್ರಿ 9 ಗಂ॥ 7 ನಿ।। ರಿಂದ
ಇಂದು ರಾತ್ರಿ 11 ಗಂ॥ 6 ನಿ।। ತನಕ)
ಯೋಗ : ಸಿದ್ಧಿ
ಕರಣ : ಗರಜೆ
ವರ್ಜ್ಯಂ : (ಇಂದು ಪ್ರಾತಃಕಾಲ 4 ಗಂ॥ 2 ನಿ।। ರಿಂದ ಇಂದು ಪ್ರಾತಃಕಾಲ 5 ಗಂ॥ 45 ನಿ।। ತನಕ)
ಅಮೃತಕಾಲ : (ಇಂದು ಮಧ್ಯಾಹ್ನ 2 ಗಂ॥ 26 ನಿ।। ರಿಂದ ಇಂದು ಸಂಜೆ 4 ಗಂ॥ 9 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 12 ಗಂ॥ 35 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 19 ನಿ।। ತನಕ)(ಇಂದು ಮಧ್ಯಾಹ್ನ 2 ಗಂ॥ 48 ನಿ।। ರಿಂದ ಇಂದು ಸಂಜೆ 3 ಗಂ॥ 32 ನಿ।। ತನಕ)
ರಾಹುಕಾಲ : (ಇಂದು ಬೆಳಿಗ್ಗೆ 8 ಗಂ॥ 4 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 27 ನಿ।। ತನಕ)
ಗುಳಿಕ : (ಇಂದು ಮಧ್ಯಾಹ್ನ 1 ಗಂ॥ 36 ನಿ।। ರಿಂದ ಇಂದು ಮಧ್ಯಾಹ್ನ 2 ಗಂ॥ 59 ನಿ।। ತನಕ)
ಯಮಗಂಡ : (ಇಂದು ಬೆಳಿಗ್ಗೆ 10 ಗಂ॥ 50 ನಿ।। ರಿಂದ ಇಂದು ಬೆಳಿಗ್ಗೆ 12 ಗಂ॥ 13 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 41 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 46 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ಕುಂಭ
ಲೇಖಕರು-ಪಂಡಿತ್ ಎಚ್ಚರಿಕೆ ಪ್ರಕಾಶ್ ಮೂರ್ತಿ
ಮೊಬೈಲ್:-9481916130.