ಕರ್ನಾಟಕ ರಾಜ್ಯದ ಎಲ್ಲಾ ಆತ್ಮೀಯ ನಾಗರೀಕ ಬಂಧುಗಳೇ.ನನ್ನ ಕುಲಗುರುಗಳಾದ , ಜಗದ್ಗುರು ಶ್ರೀ ಶ್ರೀ ಪಂಚಾಚಾರ್ಯ ರೇಣುಕಾಚಾರ್ಯರಲ್ಲಿ, ಹಾಗೂ ಪಂಚಪೀಠಗಳ.ಜಗದ್ಗುರುಗಳಿಗೆ.ಹಾಗೂ ಪಂಚಪೀಠಗಳ ಎಲ್ಲಾ ಶಿವಾಚಾರ್ಯ ಸ್ವಾಮೀಜಿಗಳವರ ಕೃಪಾಶೀರ್ವಾದದಿಂದ ಇಂದಿನ ದಿನದ ನಿತ್ಯ ಪಂಚಾಂಗವನ್ನು ರಚಿಸಿ ಓದುಗರಾದ ತಮಗೆ ನೀಡುತ್ತಿದ್ದೇನೆ
ಎಲ್ಲರಿಗೂ ಶುಭವಾಗಲಿ
☘🙏🏽🙏🏽🙏🏽🙏🏽🙏🏽☘
ದಿನಾಂಕ : 18, ಡಿಸೆಂಬರ್ 2020
ಸ್ಥಳ : ಚಿತ್ರದುರ್ಗ (ಕರ್ನಾಟಕ)
ಸಂವತ್ಸರ : ಶಾರ್ವರಿನಾಮ ಸಂವತ್ಸರ
ಆಯನಂ : ದಕ್ಷಿಣಾಯನ
ಮಾಸ : ಮಾರ್ಗಶಿರ ಮಾಸ
ಋತು : ಹೇಮಂತ ಋತು
ಕಾಲ : ಚಳಿಗಾಲ
ವಾರ : ಶುಕ್ರವಾರ
ಪಕ್ಷ : ಶುಕ್ಲಪಕ್ಷ
ತಿಥಿ : ಚೌತಿ
(ನಿನ್ನೆ ಸಂಜೆ 3 ಗಂ॥ 24 ನಿ।। ರಿಂದ
ಇಂದು ಮಧ್ಯಾಹ್ನ 2 ಗಂ॥ 28 ನಿ।। ತನಕ)
ನಕ್ಷತ್ರ : ಶ್ರವಣ
(ನಿನ್ನೆ ರಾತ್ರಿ 7 ಗಂ॥ 20 ನಿ।। ರಿಂದ
ಇಂದು ರಾತ್ರಿ 7 ಗಂ॥ 10 ನಿ।। ತನಕ)
ಯೋಗ : ವ್ಯಾಘಾತ
ಕರಣ : ಭದ್ರೆ
ವರ್ಜ್ಯಂ : (ನಿನ್ನೆ ರಾತ್ರಿ 11 ಗಂ॥ 18 ನಿ।। ರಿಂದ ಇಂದು ಪ್ರಾತಃಕಾಲ 0 ಗಂ॥ 53 ನಿ।। ತನಕ)(ಇಂದು ರಾತ್ರಿ 11 ಗಂ॥ 16 ನಿ।। ರಿಂದ ಮರುದಿನ ಪ್ರಾತಃಕಾಲ 0 ಗಂ॥ 54 ನಿ।। ತನಕ)
ಅಮೃತಕಾಲ : (ಇಂದು ಬೆಳಿಗ್ಗೆ 8 ಗಂ॥ 50 ನಿ।। ರಿಂದ ಇಂದು ಬೆಳಿಗ್ಗೆ 10 ಗಂ॥ 25 ನಿ।। ತನಕ)
ದುರ್ಮುಹೂರ್ತ : (ಇಂದು ಬೆಳಿಗ್ಗೆ 8 ಗಂ॥ 52 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 36 ನಿ।। ತನಕ)(ಇಂದು ಬೆಳಿಗ್ಗೆ 12 ಗಂ॥ 34 ನಿ।। ರಿಂದ ಇಂದು ಮಧ್ಯಾಹ್ನ 1 ಗಂ॥ 18 ನಿ।। ತನಕ)
ರಾಹುಕಾಲ : (ಇಂದು ಬೆಳಿಗ್ಗೆ 10 ಗಂ॥ 48 ನಿ।। ರಿಂದ ಇಂದು ಬೆಳಿಗ್ಗೆ 12 ಗಂ॥ 11 ನಿ।। ತನಕ)
ಗುಳಿಕ : (ಇಂದು ಬೆಳಿಗ್ಗೆ 8 ಗಂ॥ 2 ನಿ।। ರಿಂದ ಇಂದು ಬೆಳಿಗ್ಗೆ 9 ಗಂ॥ 25 ನಿ।। ತನಕ)
ಯಮಗಂಡ : (ಇಂದು ಮಧ್ಯಾಹ್ನ 2 ಗಂ॥ 58 ನಿ।। ರಿಂದ ಇಂದು ಸಂಜೆ 4 ಗಂ॥ 21 ನಿ।। ತನಕ)
ಸೂರ್ಯೋದಯ : ಬೆಳಿಗ್ಗೆ 6 ಗಂ॥ 39 ನಿ।। ಗೆ
ಸೂರ್ಯಾಸ್ತದ : ಸಂಜೆ 5 ಗಂ॥ 45 ನಿ।। ಗೆ
ರವಿರಾಶಿ : ಧನು
ಚಂದ್ರರಾಶಿ : ಮಕರ